ವರುಣನ ಆರ್ಭಟ
ಮುಸುಕು ಮಾಚಿದ ಮೇಘರಾಜ,
ಮಿಂಚು ಬೀಸಿದ ಸಿಡಿಲತೇಜ,
ಹನಿಯ ಗರೆದ ಮಳೆರಾಯ,
ತಣ್ಣನೆ ಬೀಸಿದ ವಾಯು ಪುಂಜ,
ಇದು ಯಾರ ಉಧ್ವೆಗದ ಫಲವೊ,
ಯಾರ ಹಠದ ಛಲವೊ,
ಇಲ್ಲವೇ ಯಾರ ದುಃ ಖದ ಮಳೆಯೊ,
ಬೇಸಿಗೆಯ ಬೇಗೆಯಲ್ಲಿ ವರುಣನ ಆರ್ಭಟ..!
- ಭಾವಪ್ರಿಯ
Friday, April 25, 2008
Subscribe to:
Post Comments (Atom)
ಸಾವಿಗೆ ಕಿವಿ ಕೊಟ್ಟಾಗ..!
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ನಲ್ಲೆ, ತಂದು ಕೊಡಲೆ ನಿನಗೆ ಆ ಸಾಗರದಾಳದ ಮುತ್ತು .? ಅಂದನವನು.... ನಲ್ಲಾ, ಆ ಮುತ್ತಗಳ ಬೆಲೆ ಎಷ್ಟೇ ಇದ್ದರೂ .., ನೀ ನೀಡುವ ಪ್ರೀತಿಯ ಸಿಹಿ ಮುತ್ತಿಗೆ ಬೆಲೆ ಕಟ್ಟಲ...
-
ಹಸಿರು ಮಾನವನ ಜೀವದ ಉಸಿರು ಹಸಿರು ಇದ್ದಾರೆ ಭಾಗ್ಯ , ಹಸಿರು ತರುವುದು ಸೌಭಾಗ್ಯ ಹಸಿರು ಬೆರೆತಿರಲು ಜೀವನ , ಹಸಿರು ಬದುಕಿನ ಪಯಣ ಕಾಡು ಬೆಳೆದರೆ ನಾಡಿಗೆ ಮಳೆ , ಸೋನೆ ಗರ...
No comments:
Post a Comment