ಕರುನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ...
ರೆಂಬೆ, ಕೊಂಬೆಗಳು ನೆಲಕ್ಕೆ ಉರುಳಿ ಧುಳಿಪಟ...
ಉರಿ ಬಿಸಿಲಿನ ತವೆಗೆ ನಿರೆರೆಚಿದ ಹಾಗೆ..
ತಲೆಯ ತಟ್ಟಿ ಎಣ್ಣೆಯ ಬಡಿದಹಾಗೆ..
ಧೂಳು ಕಡ್ಡಿ ಕಸ ಗಾಳಿಯಲ್ಲಿ ತೂರಿ ,
ಕಪ್ಪನೆಯ ಮೋಡಗಳು ಸಿಟ್ಟಿಗೆದ್ದು ಸುರುದಿರಲು ,
ಚಟ ಪಟನೆ ಪೆಟ್ಟು ತಿಂದು ಭೂಮಿ ಕರಗಿ ನಿಂತಿಹಳು ..
ಮೈಯೊಡ್ಡಿ ಬಳಕುತ ಹಸಿರನುಟ್ಟು ಮೆರೆದಿಹಳು...!
-ಭಾವಪ್ರಿಯ
Subscribe to:
Post Comments (Atom)
ಸಾವಿಗೆ ಕಿವಿ ಕೊಟ್ಟಾಗ..!
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ರಾಘು ರಾಘು ಪೂರಿಯೊಳಗಿನ ಸಾಗು ಪಾನಿ ಪುರಿ, ಬೇಲ್ ಪುರಿಯ ಪ್ರೀತಿಸುವ ಮಗು ನಾಲಿಗೆ ರುಚಿಗೆ ಸುತ್ತುತ್ತಾನೆ ಪ್ರತಿ ಹೋಟೆಲ್ ಸೂರು ತೃಪ್ತಿ ಆಗದು ಎಷ್ಟೇ ಸುತ್ತಿದರ...
-
ನಲ್ಲೆ, ತಂದು ಕೊಡಲೆ ನಿನಗೆ ಆ ಸಾಗರದಾಳದ ಮುತ್ತು .? ಅಂದನವನು.... ನಲ್ಲಾ, ಆ ಮುತ್ತಗಳ ಬೆಲೆ ಎಷ್ಟೇ ಇದ್ದರೂ .., ನೀ ನೀಡುವ ಪ್ರೀತಿಯ ಸಿಹಿ ಮುತ್ತಿಗೆ ಬೆಲೆ ಕಟ್ಟಲ...
No comments:
Post a Comment