Monday, September 16, 2013

ಗ್ರಹಚಾರ

ವೇದಿಕೆಯಲ್ಲಿ ಹೆಜ್ಜೆಯ ಜೊತೆಗೆ ಹೆಜ್ಜೆ ಇಟ್ಟಳು ಗೆಳತಿ

ಅಸೂಯೆದಿಂದ ಕೆಂಗಣ್ಣು ಬಿಟ್ಟಳು ನಮ್ಮಾಕಿ

ಮನಿಗ ಬರ್ರಿ ಅಂದಳು... ನಿಮಗ ಗ್ರಹಚಾರ ಕಾದೇತಿ !!

2 comments:

Badarinath Palavalli said...

ಆಮೇಲೆ 108ಕ್ಕೆ ಕರೆ ಮಾಡಿ, ತುರ್ತು ಚಿಕಿತ್ಸಾ ಘಟಕಕ್ಕೆ ರವಾನೆ?

Sunil R Agadi (Bhavapriya) said...

ಹ್ಹಾ....ಹ್ಹಾ.....ಹ್ಹಾ......ಅದರ ಅಗತ್ಯ ಇಲ್ಲಾ ಬಿಡಿ ಸರ್. ಅವಳೇ ನನ್ನ ಫ಼್ಯಾಮಲಿ ಡಾಕ್ಟರ್. :D

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...