Friday, March 28, 2014

ಚುನಾವಣೆ

ಬೀಸುತ್ತಿದೆ ರಾಜ್ಯಕೀಯ ಗಾಳಿ

ಪಕ್ಷ , ಪ್ರತಿ ಪಕ್ಷಗಳ ವಾಗ್ದಾಳಿ

ಯಾರ ಮುಡಿಗೇರಿದರೂ " ಚುಕ್ಕಾಣಿ " ನೀ ತಿಳಿ

ವಸ್ತುಗಳು ತುಟ್ಟಿ, ಜನರು ದಿವಾಳಿ !

1 comment:

Badarinath Palavalli said...

ಸರಿಯಾದ ಮಾತು.

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...