Wednesday, March 26, 2014

ರಾಜ್ಯಕೀಯ

ದಿಲ್ಲಿಯಿಂದ ಕನ್ಯಾಕುಮಾರಿವರೆಗೂ ಕುಟುಂಬ ರಾಜ್ಯಕೀಯ

ಯಾರು ಗೆದ್ದರು ನಮಗೆ ಸುಖವೇನೂ ಇಲ್ಲಾ,

ಜನರ ಕಷ್ಟಗಳ ದೂಡಿ.., ತುಂಬಿಸಿಕೊಳ್ಳುವರು ಅವರವರ ಪಾತ್ರೆಯ !

No comments:

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...