Monday, March 24, 2014

ಅನಿಸುತಿದೆ....

ಆದರೆ ಆಗಬೇಕು..,
                        ನೊಂದ, ಬೆಂದ ಕಣ್ಣಗಳಿಗೆ ತಂಪು ನೀಡುವ ಚೇತನ
                        ಹಸಿದ ಹೊಟ್ಟೆಗೆ ಹಸಿವ ನೀಗಿಸುವ ಮೃಷ್ಟಾನ
                        ಅನಾಥರಿಗೆ ಆಸರೆಯಾಗಬೇಕು ಸಲಹುವ ಅಣ್ಣ
                        ಕಂಗೆಟ್ಟ ಹೆಣ್ಣಿಗೆ ಕಣ್ಣಾಗಬೇಕು ಅರ್ಥಪೂರ್ಣಾಗಿಸಲು  ಅವಳ  ಜೀವನ !
                        

2 comments:

Badarinath Palavalli said...

ಎಂತಹ ಒಳ್ಳೆಯ ಮಾನವೀಯತೆ.

Divya Anjanappa said...

nice...

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...