Thursday, March 27, 2014

ವಿಪರ್ಯಾಸ

ನಟನೆಯ ಬಿಟ್ಟು ಬೀದಿಗೆ ಇಳಿತಾರಂತೆ ನಟರು,
ತೆರೆಯ ಮೇಲಿನ ನಾಟಕ ಬಿಟ್ಟು, ಬೀದಿ ನಾಟಕಕ್ಕೆ ಹಾಜರು !!

1 comment:

Badarinath Palavalli said...

ಗೆದ್ದರೆ ಕ್ಷೇತ್ರ ಮರೆಯುತ್ತಾರೆ,
ಸೋತರೆ ಪಕ್ಷ ಮರೆಯುತ್ತಾರೆ!

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...