Thursday, August 21, 2014

ತಟಸ್ಥ

ಬದುಕು ಎಷ್ಟೇ ಕೆಸರೆರೆಚಿದರೂ ನಾನು ತಟಸ್ಥ
ಸಮುದ್ರದ ದಡದಲ್ಲಿರುವ ಬಂಡೆಯ ಹಾಗೆ...!
ಎಂದಾದರೊಂದು ದಿನ ಮಳೆಗರೆದು ತೊಳೆಯುವುದು
ಬಿಸಿಲೊರೆಸಿ ಸೂರ್ಯ ಆರಿಸುವ ಹಾಗೆ. !!

2 comments:

Badarinath Palavalli said...

ನಾನೂ ಹೀಗೇ ಮನಸ್ಸನ್ನು ಗಟ್ಟಿಮಾಡಿಕೊಳ್ಳುವುದು! :(

Sunil R Agadi (Bhavapriya) said...


ಮಾಡಿಕೊಳ್ಳಲೇ ಬೇಕಲ್ಲಾ ಸರ್ !!

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...