Sunday, November 09, 2014

ತುಣುಕುಗಳು

ಅವಳ ಪಾದಾರ್ಪಣೆ ತಂದಿತ್ತು ,
ಬಾಳಲ್ಲಿ ಹೊಸ ಬೆಳಕು !
ಅವಳಿರದ ಹೊತ್ತು....
ಬದುಕಿನುದ್ದಕ್ಕೂ, ಸವಿ ನೆನಪುಗಳ ಮೆಲಕು !!

ಪೌರ್ಣಿಮೆ ಇರದ ಚಂದ್ರ, " ಅರ್ಧ "
ಅರ್ಧಾಂಗಿ ಇರದ ಬದುಕು, " ವ್ಯರ್ಥ "

ಹೃದಯ ಮಂದಿರದಲ್ಲಿ ಬಂದಾಗ...
ನಡೆದಿತ್ತು ಅಲ್ಲಿ ಪ್ರೇಮ ಜಾತ್ರೆ !
ಅವಳು ತೊರೆದು ನಡೆದಾಗ...
ಅವನ ಕೈಯಲ್ಲಿ ಭಿಕ್ಷಾ ಪಾತ್ರೆ... !!

1 comment:

Badarinath Palavalli said...

ಪಕ್ಕಾ ಸುಲಿಗೆಗಾರ್ತೀ...

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...