Monday, November 03, 2014

ಹೊಣೆ

ನೀವು ಭಾರತದ ಯಾವದೇ ರಾಜ್ಯದವರಿದ್ದರೂ ಸರಿ,
ನೀವೆಲ್ಲಾ ನಮ್ಮವರೇ ಅನ್ನುವ ಮನೋಭಾವ ನಮ್ಮದು.!
ಹಾಗೆಯೇ ನೀವು ನಮ್ಮವರಾಗಿ ಬೆರೆಯಿರಿ 
ಕನ್ನಡವ ಅರೆತು, ಕಲಿತು, ಬೆಳೆಸುವ ಹೊಣೆ ನಿಮ್ಮದಾಗಿರಲಿ..!!

3 comments:

Badarinath Palavalli said...
This comment has been removed by the author.
Badarinath Palavalli said...

ಸರಿಯಾದ ಸಮಯದಲ್ಲಿ, ಸರಿಯಾದ ಹೇಳಿಕೆ ಇದು. :)

Sunil R Agadi (Bhavapriya) said...

ಸರ್ ಕೆಲವು ಜನರಾದರೂ ಇದನ್ನು ಆಲಿಸಿ ನಡೆದುಕೊಂಡರೆ ಒಳ್ಳೇಯದು. ತಮ್ಮ ಪ್ರೋತ್ಸಾಹದ ಮಾತುಗಳಿಗೆ ಧನ್ಯವಾದಗಳು. :)

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...