Saturday, September 17, 2016

ಚಿಂತಾಜನಕ ಸ್ಥಿತಿ


ಕಾವು ಏರಿ ಬಿಸಿಯಾಗಿದೆ, 
ಕುಡಿಯೋಕೆ ನೀರಿಲ್ಲದೆ, 
ಪತ್ರಗಳು ಬರೆದು ಲೇಖನಿ ಕರಗಿದೆ...
ಶಾಂತಿಯುತ ಹೋರಾಟಕ್ಕೆ ಬೆಲೆ ಎಲ್ಲಿದೆ ?


------------ಭಾವಪ್ರಿಯ------------

No comments:

ಸಾವಿಗೆ ಕಿವಿ ಕೊಟ್ಟಾಗ..!

ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...