ಕರುನಾಡಿನಲ್ಲಿ ಮುಂಗಾರು ಮಳೆಯ ಆರ್ಭಟ...
ರೆಂಬೆ, ಕೊಂಬೆಗಳು ನೆಲಕ್ಕೆ ಉರುಳಿ ಧುಳಿಪಟ...
ಉರಿ ಬಿಸಿಲಿನ ತವೆಗೆ ನಿರೆರೆಚಿದ ಹಾಗೆ..
ತಲೆಯ ತಟ್ಟಿ ಎಣ್ಣೆಯ ಬಡಿದಹಾಗೆ..
ಧೂಳು ಕಡ್ಡಿ ಕಸ ಗಾಳಿಯಲ್ಲಿ ತೂರಿ ,
ಕಪ್ಪನೆಯ ಮೋಡಗಳು ಸಿಟ್ಟಿಗೆದ್ದು ಸುರುದಿರಲು ,
ಚಟ ಪಟನೆ ಪೆಟ್ಟು ತಿಂದು ಭೂಮಿ ಕರಗಿ ನಿಂತಿಹಳು ..
ಮೈಯೊಡ್ಡಿ ಬಳಕುತ ಹಸಿರನುಟ್ಟು ಮೆರೆದಿಹಳು...!
-ಭಾವಪ್ರಿಯ
Subscribe to:
Post Comments (Atom)
ಸಾವಿಗೆ ಕಿವಿ ಕೊಟ್ಟಾಗ..!
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ಏಕೋ ಏರಿ ಕೂತಿವೆ ನೋಡಿ ಧ್ವನಿ ವರ್ದಕ ಕಿವಿ ಗುಂಡಿಗಳು ಸಂಗೀತದ ಸವಿಯುವ ಕಿವಿಯ ಅಲಂಕರಿಸಿದೆ ಗವಿಯ ಮುಚ್ಚಿ ಹಾಡಿನ ಸಾಲು ಆಲಿಸಿದರೇನು ಮನದ ಕಲಹ ಅಳಿಯುವುದೇನು ? ಗಲಾಟೆಯ ...
-
ಅಪ್ಪು - ಮರೆಯದ ಚೇತನ --------------------- ಒಂದು ಮರೆಯಾಗಲಾರದ ಚೇತನ.. ಚಂದನ ವನದ ಸೌಗಂಧದ ಕುಸುಮ ಹೃದಯಗಳ ಆಳಿದ ಧೀಮಂತ ವಿನಯತೆ ಭಾವ ಸದಾ ಜೀವಂತ ಮನುಷತ್ವವೂ ನಾಚ...
-
ಕತ್ತಲು ಕವಿದಾಗ ತಿಳಿ-ಬಿಳಿ ನೆರಳಲ್ಲಿ ಚಂದ್ರಮುಖಿ ದೀಪದ ಬೆಳಕಿನಲ್ಲಿ ನಗೆ ಚೆಲ್ಲೊ ಮಂದಸ್ಮ್ರತಿ ನಯನಗಳು ಮನೋಹರ ಘಾಡ ನೆರಳೊತ್ತ ಗವಿ ಪ್ರೀತಿ ಮೋಹದ ಸಾಗರ ಪಂಚಮ ಪ್ರೀತಮ...
No comments:
Post a Comment